25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya
error: Content is protected !!