23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

ಮಚ್ಚಿನ :ಮೂಲ್ಯರ ಯಾನೆ ಕುಂಬಾರರ ಸಂಘ ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 11 ನೇ ವರ್ಷದ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಮಚ್ಚಿನ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯಕ್ಷ ಬಳಗ ಬಳ್ಳಮಂಜ ಇದರ ವತಿಯಿಂದ ಶ್ರೀರಾಮದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಪೂಜಾ ಅರ್ಚಕರಾದ ಅನಂತ ಕೃಷ್ಣ ಭಟ್ ಕುಕ್ಕಿಲ, ಸಂಘದ ಅಧ್ಯಕ್ಷರಾದ ನಾನ್ಯಪ್ಪ ಮೂಲ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ, ಮಹಿಳಾ ಸಂಘದ ಅಧ್ಯಕ್ಷರಾದ ಭವ್ಯ ಜಯರಾಮ್, ಕಾರ್ಯದರ್ಶಿ ಮೋಹಿನಿ, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!