25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

ಮಚ್ಚಿನ :ಮೂಲ್ಯರ ಯಾನೆ ಕುಂಬಾರರ ಸಂಘ ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 11 ನೇ ವರ್ಷದ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಮಚ್ಚಿನ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯಕ್ಷ ಬಳಗ ಬಳ್ಳಮಂಜ ಇದರ ವತಿಯಿಂದ ಶ್ರೀರಾಮದರ್ಶನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಪೂಜಾ ಅರ್ಚಕರಾದ ಅನಂತ ಕೃಷ್ಣ ಭಟ್ ಕುಕ್ಕಿಲ, ಸಂಘದ ಅಧ್ಯಕ್ಷರಾದ ನಾನ್ಯಪ್ಪ ಮೂಲ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ, ಮಹಿಳಾ ಸಂಘದ ಅಧ್ಯಕ್ಷರಾದ ಭವ್ಯ ಜಯರಾಮ್, ಕಾರ್ಯದರ್ಶಿ ಮೋಹಿನಿ, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya
error: Content is protected !!