September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುದೇವ ಮಠದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಅರ್ಚಕ ವೃಂದ,ರಾಮ ಕ್ಷೇತ್ರದ ಮತ್ತು ಮಠದ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

6300 ಕಿ.ಮೀ. ಕಾರು ಚಾಲನೆ ಮಾಡಿ ಚಾರ್‌ಧಾಮ ಯಾತ್ರೆ ಪೂರ್ಣಗೊಳಿಸಿದ ಬೆಳ್ತಂಗಡಿಯ ರತೀಶ್–ಪ್ರೀತಿ ರಾವ್ ಉದ್ಯಮಿ ದಂಪತಿ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya
error: Content is protected !!