23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ‌ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆ.27 ರಂದು ಬೆಳಗ್ಗೆ 9:00 ಗಂಟೆಗೆ ನೇತ್ರಾವತಿ ನದಿ ತೀರದಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಸನ್ನಿಧಾನದವರೆಗೆ ಬೃಹತ್ ಪಾದಾಯಾತ್ರೆ ನಡೆಯಲಿದೆ. ನಂತರ ಅಣ್ಣಪ್ಪ ಸ್ವಾಮಿ ಸನ್ನೀಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.

Related posts

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya
error: Content is protected !!