September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವಾರೂ ಮಂದಿ ಶಾಸಕರು ಸೇರಿದಂತೆ ವಿವಿಧ ರೀತಿಯಲ್ಲಿ ಮನವಿಯ ಮೂಲಕ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಧರ್ಮಸ್ಥಳದಿಂದ ನಾರಾವಿಗೆ ಬಸ್ ಸಂಚಾರ ಆ. 25 ಶುಕ್ರವಾರ ಬೆಳಗ್ಗೆ ಪ್ರಾರಂಭವಾಗಲಿದೆ ಎಂಬ ಬಗ್ಗೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿತ್ತು. ಆದರೆ ಕಾರಣಂತರದಿಂದ ಬಸ್ ಸಂಚಾರ ಮುಂದೂಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಸ್ ಸಂಚಾರ ಮುಂದೂಡಲು ಬೆಳ್ತಂಗಡಿಯ ರಾಜಕೀಯ ತಡೆ ಕಾರಣ ಎಂಬ ತಿಳಿದು ಬಂದಿದೆ.

ಇದರಿಂದಾಗಿ ಬಸ್ ಸಂಚಾರ ಮುಂದೂಡಲಾಗಿದೆ. ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಈ ಬಸ್ ಸೇವೆಗೆ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
error: Content is protected !!