September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ.

ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya
error: Content is protected !!