September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಮೇರೊಳ್ತಡ್ಕ : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಧರ್ಮದರ್ಶಿಗಳಾದ ಆನಂದ ಗೌಡ ,ಅಶ್ವಥ್ ಗೌಡ, ಅಕ್ಷಯ ಗೌಡ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ಹಾಗೂ ಮನೆಯವರು, ಭಕ್ತಾಧಿಗಳು ಉಪಸ್ಥಿತರಿದ್ದರು. ನಂತರ ಅನ್ನದಾನ ಸೇವೆಯು ನಡೆಯಿತು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!