25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವರ ಸಹಕಾರದೊಂದಿಗೆ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡ್ತಿಕಲ್ಲು ಭಜನಾ ಮಂದಿರದ ಸಭಾ ಭವನದಲ್ಲಿ ಜರುಗಿತು.

ಸಭಾ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಉಪಾಧ್ಯಕ್ಷೆ ಮಮತಾ ಧಾರ್ಮಿಕ ಪ್ರವಚನವನ್ನು ನಂದಿತಾ ಕಾಮತ್ ವೇಣೂರು ಇವರು ನೀಡಿದರು.

ಮುಖ್ಯ ಅತಿಥಿಯಾಗಿ ಯೋಜನೆಯ ಸಮನ್ವಯಾಧಿಕಾರಿ ಹೇಮಲತಾ ಹೆಗ್ಡೆ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುನೀತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಸುಪ್ರೀತಾರವರು ಕಾರ್ಯಕ್ರಮ ನಿರೂಪಿಸಿದರು.

ಮಹಿಳಾ ಸಮಿತಿಯ ಸದಸ್ಯರು ಸಹಕರಿಸಿದರು

Related posts

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya
error: Content is protected !!