32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ : ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಇದರ ಆಶ್ರಯದಲ್ಲಿ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ 26 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.


ಶಿಬಿರವನ್ನು ಉಜಿರೆಯ ಯಸ್ ಡಿ ಯಂ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧಿಕಾರಿ ಜನಾರ್ಧನ್ ಅವರು ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, , ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಒಟ್ಟು 107 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!