September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಪ್ರತಿನಿಧಿ ಭವಿತ್ ರವರು ಇದರ ಉಪಯೋಗ ಮತ್ತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಕರಿಯ ಪೂಜಾರಿ ಮತ್ತು ಅಣ್ಣಿ ಎಂ.ಕೆ ರವರು ಉಪಸ್ಥಿತರಿದ್ದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಪೂಜಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಕಾರ್ಯದರ್ಶಿ ಹೇಮಲತಾ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya
error: Content is protected !!