25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಪ್ರತಿನಿಧಿ ಭವಿತ್ ರವರು ಇದರ ಉಪಯೋಗ ಮತ್ತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಕರಿಯ ಪೂಜಾರಿ ಮತ್ತು ಅಣ್ಣಿ ಎಂ.ಕೆ ರವರು ಉಪಸ್ಥಿತರಿದ್ದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಪೂಜಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಕಾರ್ಯದರ್ಶಿ ಹೇಮಲತಾ ಧನ್ಯವಾದವಿತ್ತರು.

Related posts

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya
error: Content is protected !!