ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ.

ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Leave a Comment

error: Content is protected !!