30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಪ್ರತಿವರ್ಷದಂತೆಯೂ ಈ ವರ್ಷವೂ ಬಂಗೇರಕಟ್ಟದಿಂದ ನೆತ್ತರ ಶಾಲೆಯವರೆಗೆ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಸ್ವಚ್ಛತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಕೊಡ್ಲಕ್ಕೆ, ಕಾರ್ಯದರ್ಶಿ ಪ್ರಮೋದ್ ಕೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಕೋಡಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು

Related posts

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya
error: Content is protected !!