25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಪ್ರತಿವರ್ಷದಂತೆಯೂ ಈ ವರ್ಷವೂ ಬಂಗೇರಕಟ್ಟದಿಂದ ನೆತ್ತರ ಶಾಲೆಯವರೆಗೆ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಸ್ವಚ್ಛತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಕೊಡ್ಲಕ್ಕೆ, ಕಾರ್ಯದರ್ಶಿ ಪ್ರಮೋದ್ ಕೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಕೋಡಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು

Related posts

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!