September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವರ ಸಹಕಾರದೊಂದಿಗೆ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡ್ತಿಕಲ್ಲು ಭಜನಾ ಮಂದಿರದ ಸಭಾ ಭವನದಲ್ಲಿ ಜರುಗಿತು.

ಸಭಾ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಉಪಾಧ್ಯಕ್ಷೆ ಮಮತಾ ಧಾರ್ಮಿಕ ಪ್ರವಚನವನ್ನು ನಂದಿತಾ ಕಾಮತ್ ವೇಣೂರು ಇವರು ನೀಡಿದರು.

ಮುಖ್ಯ ಅತಿಥಿಯಾಗಿ ಯೋಜನೆಯ ಸಮನ್ವಯಾಧಿಕಾರಿ ಹೇಮಲತಾ ಹೆಗ್ಡೆ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುನೀತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಸುಪ್ರೀತಾರವರು ಕಾರ್ಯಕ್ರಮ ನಿರೂಪಿಸಿದರು.

ಮಹಿಳಾ ಸಮಿತಿಯ ಸದಸ್ಯರು ಸಹಕರಿಸಿದರು

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya
error: Content is protected !!