September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ವರ್ಷ೦ಪ್ರತಿಯಂತೆ ಜರಗುವ ಈ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ಶಾರದಾ ಕಲಾ ಮಂಟಪ ಶಾರದಾ ನಗರ ಗುರುವಾಯನಕೆರೆಯಲ್ಲಿ ಜರುಗಿತು.


ಕುತ್ಯಾರು ದಯಾಕರ್ ಭಟ್ ಇವರ ಪೌರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರುಗಿತು.

ಸಂಜೆ 6ರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ದಯಾಕರ್ ಭಟ್ ಇವರು ವರಮಹಾಲಕ್ಷ್ಮೀ ಪೂಜೆಯ ಮಹತ್ವದ ಬಗ್ಗೆ ಸವಿವರಾಗಿ ತಿಳಿಸಿದರು. ನಂತರ ರಕ್ಷಾ ಬಂಧನ, ಹಾಗೂ ಮಹಾ ಪೂಜೆ, ನಂತರ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಕಾರ್ಯಕ್ರಮದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತಾದಿಗಳು ಭಾಗವಹಿಸಿದ್ದರು. ಸುಧಾಮಣಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!