22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಪ್ರತಿನಿಧಿ ಭವಿತ್ ರವರು ಇದರ ಉಪಯೋಗ ಮತ್ತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಕರಿಯ ಪೂಜಾರಿ ಮತ್ತು ಅಣ್ಣಿ ಎಂ.ಕೆ ರವರು ಉಪಸ್ಥಿತರಿದ್ದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಪೂಜಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಕಾರ್ಯದರ್ಶಿ ಹೇಮಲತಾ ಧನ್ಯವಾದವಿತ್ತರು.

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya
error: Content is protected !!