37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ 2023 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮಂ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್. ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ, ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಜಗದೀಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪಂಚಾಯತ್ ಸದಸ್ಯರಾದ ಪ್ರಕಾಶ್ ದೇವಾಡಿಗ ಶ್ರೀ ಧ.ಮಂ ಶಿಕ್ಷಣ ಸಂಸ್ಥೆ(ರಿ), ಉಜಿರೆ ಇದರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸೋಮಶೇಖರ ಶೆಟ್ಟಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ, ಸಿಆರ್‌ಪಿ ಶ್ರೀಮತಿ ಆರತಿ, ಕರ್ನಾಟಕ ರಾಜ್ಯ ಸಹಶಿಕ್ಷಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಉಪಾಧ್ಯಕ್ಷರಾದ ಗೋಪಾಲಕೃಷ್ಣ ತುಳುಮುಳೆ ಇವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಮುಕುಂದಚಂದ್ರ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕರಾದ ಹರಿಪ್ರಸಾದ ಪಿ ಧನ್ಯವಾದವಿತ್ತರು. ಕನ್ನಡ ಭಾಷಾ ಸಹಾಯಕಿ ಶ್ರೀಮತಿ ಜಯಂತಿ ಎಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!