23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ 2023 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮಂ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್. ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ, ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಜಗದೀಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪಂಚಾಯತ್ ಸದಸ್ಯರಾದ ಪ್ರಕಾಶ್ ದೇವಾಡಿಗ ಶ್ರೀ ಧ.ಮಂ ಶಿಕ್ಷಣ ಸಂಸ್ಥೆ(ರಿ), ಉಜಿರೆ ಇದರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸೋಮಶೇಖರ ಶೆಟ್ಟಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ, ಸಿಆರ್‌ಪಿ ಶ್ರೀಮತಿ ಆರತಿ, ಕರ್ನಾಟಕ ರಾಜ್ಯ ಸಹಶಿಕ್ಷಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಉಪಾಧ್ಯಕ್ಷರಾದ ಗೋಪಾಲಕೃಷ್ಣ ತುಳುಮುಳೆ ಇವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಮುಕುಂದಚಂದ್ರ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕರಾದ ಹರಿಪ್ರಸಾದ ಪಿ ಧನ್ಯವಾದವಿತ್ತರು. ಕನ್ನಡ ಭಾಷಾ ಸಹಾಯಕಿ ಶ್ರೀಮತಿ ಜಯಂತಿ ಎಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!