22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ.

ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
error: Content is protected !!