ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಪ್ರತಿವರ್ಷದಂತೆಯೂ ಈ ವರ್ಷವೂ ಬಂಗೇರಕಟ್ಟದಿಂದ ನೆತ್ತರ ಶಾಲೆಯವರೆಗೆ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಸ್ವಚ್ಛತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಕೊಡ್ಲಕ್ಕೆ, ಕಾರ್ಯದರ್ಶಿ ಪ್ರಮೋದ್ ಕೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಕೋಡಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು

Leave a Comment

error: Content is protected !!