September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಮೇರೊಳ್ತಡ್ಕ : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಧರ್ಮದರ್ಶಿಗಳಾದ ಆನಂದ ಗೌಡ ,ಅಶ್ವಥ್ ಗೌಡ, ಅಕ್ಷಯ ಗೌಡ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ಹಾಗೂ ಮನೆಯವರು, ಭಕ್ತಾಧಿಗಳು ಉಪಸ್ಥಿತರಿದ್ದರು. ನಂತರ ಅನ್ನದಾನ ಸೇವೆಯು ನಡೆಯಿತು.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!