30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!