ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ರಾತ್ರಿ ವೇಳೆ ಖಾಸಗಿ ಬಸ್‌ಗಳ ಅಜಾಗರೂಕ ಚಾಲನೆ; ಪೊಲೀಸ್ ಠಾಣೆಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya
error: Content is protected !!