25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!