ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!