23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya
error: Content is protected !!