ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya
error: Content is protected !!