23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!