24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಇದರ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ನಿರಂಜನ ಜೋಷಿ ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ವಹಿಕೊಂಡು ಭಜನಾ ಮಂಡಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಮುಖ್ಯ ಅಥಿತಿಗಳಾಗಿ ಮದ್ದಡ್ಕ ಭಜನಾ ತರಬೇತುದಾರ ಸಂದೇಶ್ ಸೂಳಬೆಟ್ಟು ಭಜನಾ ಮಂಡಳಿ ವ್ಯವಸ್ಥಪಕ ಪ್ರಮೋದ್ ಪೂಜಾರಿ ,. ಕರುಣಾಕರ ಹೆಗ್ಡೆ ಬೊಕ್ಕಸ, ನಾಲ್ಕೂರು ಗ್ರಾಮದ ಸೇವಾಪ್ರತಿನಿದಿ ಸರಸ್ವತಿ. ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷೆ ವನಿತಾ . ಸಮವಸ್ತ್ರ ದಾನಿಗಳಾದ ವಸುಂಧರ ಮರಾಠೆ, ಜಯಶ್ರೀ ಹಾಗೂ ಎಲ್ಲಾ ಸದಸ್ಯರ ಪೋಷಕರು ಭಾಗವಹಿಸಿದರು.

Related posts

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya
error: Content is protected !!