July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!