22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

ಬೆಳ್ತಂಗಡಿ: ಭಾರತೀಯ ಜನತಾ ಪಾಟಿ೯ದ.ಕ. ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಇಂದು ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭಗೊಂಡಿದೆ.

ದ.ಕ ಸಂಸದರ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯನ್ನು ವಹಿಸಿ ದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್,ಸೌಜನ್ಯ ತಾಯಿ ಕುಸುಮಾವತಿ, ಅಜ್ಜ ಬಾಬು ಗೌಡ,ದ.ಕ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ರಾಜೇಶ್ ನಾಯ್ಕ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಡಾ. ಭಾರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕಿರಣ್ ಕೋಡ್ಗಿ, ಗುರುರಾಜ ಗಂಟಿ ಮೂಲೆ, ಬಿಜೆಪಿ ಜಿಲ್ಲಾಧ್ಯಕ್ಷ , ಬೆಳ್ತಂಗಡಿ ಯಶಪಆಲ ಸುವರ್ಣ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಸಂಜೀವ ಮಠಂದೂರು,ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!