April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!