ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಮೂಡುಕೋಡಿ: ಜಿನ್ನಪ್ಪ ಪೂಜಾರಿ ಹೊಸವಕ್ಲು ನಿಧನ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya
error: Content is protected !!