32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!