23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya
error: Content is protected !!