ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!