ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾಟಿ೯ದ.ಕ. ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಇಂದು ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭಗೊಂಡಿದೆ.

ದ.ಕ ಸಂಸದರ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯನ್ನು ವಹಿಸಿ ದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್,ಸೌಜನ್ಯ ತಾಯಿ ಕುಸುಮಾವತಿ, ಅಜ್ಜ ಬಾಬು ಗೌಡ,ದ.ಕ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ರಾಜೇಶ್ ನಾಯ್ಕ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಡಾ. ಭಾರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕಿರಣ್ ಕೋಡ್ಗಿ, ಗುರುರಾಜ ಗಂಟಿ ಮೂಲೆ, ಬಿಜೆಪಿ ಜಿಲ್ಲಾಧ್ಯಕ್ಷ , ಬೆಳ್ತಂಗಡಿ ಯಶಪಆಲ ಸುವರ್ಣ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಸಂಜೀವ ಮಠಂದೂರು,ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Leave a Comment

error: Content is protected !!