July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya
error: Content is protected !!