26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!