ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya
error: Content is protected !!