23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ; ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಇದ್ದರು.

Related posts

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya
error: Content is protected !!