July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya
error: Content is protected !!