July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya
error: Content is protected !!