July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!