September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya
error: Content is protected !!