23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya
error: Content is protected !!