July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!