ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!